ಚೆನ್ನೈ: ಕರ್ನಾಟಕದ ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಸ್ಟ್ಯಾನ್ಲಿ ಜಲಾಶಯ ಭರ್ತಿಯತ್ತ ಸಾಗಿದೆ.
ಜಲಾಶಯದ ಒಳಹರಿವು 70 ಸಾವಿರ ಕ್ಯೂಸೆಕ್ಸ್ಗಳಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್ಗಳಿಗೆ ಏರಿಕೆ ಮಾಡಲಾಗಿದೆ.
ಧರ್ಮಪುರಿ ಜಿಲ್ಲೆಯಲ್ಲಿ ಹೊಗೇನಕಲ್ ಜಲಪಾತ ಮೈದುಂಬಿ ಹರಿಯುತ್ತಿರುವ ಪರಿಣಾಮ ಮೆಟ್ಟೂರು ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.
ಕರ್ನಾಟಕದ ಕೆಆರ್ಎಸ್ ಹಾಗೂ ಕಬಿನಿ ಜಲಾಶಯದಿಂದ ಸಾಕಷ್ಟು ನೀರು ಹೊರ ಬಿಡುತ್ತಿರುವ ಕಾರಣ ಮೆಟ್ಟೂರು ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ.
ಕರ್ನಾಟಕದಿಂದ ತಮಿಳುನಾಡಿಗೆ ಈಗಾಗಲೇ ಸಾಕಷ್ಟು ನೀರು ಹೋಗಿದ್ದು, ಈ ವರ್ಷವಾದರೂ ಕಾವೇರಿ ನದಿ ವಿವಾದ ತಣ್ಣಗಾಗಲಿದೆ ಎನ್ನಲಾಗುತ್ತಿದೆ.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…