Transparent umbrella under heavy rain against water drops splash background. Rainy weather concept.
ಮೈಸೂರು: ರಾಜ್ಯಾ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು ಪ್ರದೇಶ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಹಾಗೂ ಕೊಡಗು ಜಿಲ್ಲೆಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇದರಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿದ ಉಳಿದ ಜಿಲ್ಲೆಗಳಲ್ಲಿ ಹಾಗೂ ಉತ್ತ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ಕರಾವಳಿ ಉದ್ದಕ್ಕೂ ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವೂ ಇರಲಿದೆ. ಗಂಟೆಗೆ 35ಕಿ.ಮೀ ಗಳಿಂದ 55ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಮುನ್ನೆಚ್ಚರಿಗೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್ಹೌಸ್ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…