Transparent umbrella under heavy rain against water drops splash background. Rainy weather concept.
ಮೈಸೂರು: ನೆರೆಯ ತಮಿಳು ನಾಡಿನಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ಹವಾಮಾನ ಇನ್ನೂ ಮೂರ್ನಾಲ್ಕು ದಿನಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಎಚ್ಚರಿಕೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾ ಪುರ,ಚಿಕ್ಕಮಗಳೂರು,ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…