Kodagu rain
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಾಮರಾಜನಗರದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಮಂಡ್ಯ, ಮೈಸೂರು, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…