ರಾಜ್ಯ

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ: ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಗೊತ್ತಾ?

ಬೆಂಗಳೂರು: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್.‌16ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗುತ್ತಿದ್ದು, ಉತ್ತರ ಕನ್ನಡ ಮತ್ತು ದಕ್ಷಿಣ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸಾಗಲಿದೆ.

ಇದನ್ನು ಓದಿ : ಉತ್ತರಾಖಂಡ್‌ನಲ್ಲಿ ಧಾರಾಕಾರ ಮಳೆ: ಭಾರೀ ಪ್ರವಾಹ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್‌, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಳಗಾವಿ, ಕೊಪ್ಪಳ, ಯಾದಗಿರಿ, ಗದಗ, ಧಾರವಾಡ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್.‌14ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದ್ದು, ಕಲಬುರ್ಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

6 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

50 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

55 mins ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

58 mins ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

1 hour ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

1 hour ago