ಬೆಂಗಳೂರು : ನೇಪಾಳದಲ್ಲೂ ಕೂಡ ಭಾರೀ ಮಳೆಯಾಗುತ್ತಿರುವ ಕಾರಣ ಬೆಟ್ಟ ಗುಡ್ಡ ಕುಸಿದು ಸಂಕಷ್ಟಕ್ಕೆ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ.
ಬೆಂಗಳೂರಿನಿಂದ ಎರಡು ದಿನದ ಹಿಂದೆ ನೇಪಾಳದ ಮುಕ್ತಿನಾಥ ದೇವಾಲಯಕ್ಕೆ ಸುಮಾರು ೫೦ ಮಂದಿ ಯಾತ್ರಾರ್ಥಿಗಳು ತೆರಳಿದ್ದರು. ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದು ವಾಹನಗಳು ಪಲ್ಟಿಯಾಗಿದೆ. ಅಲ್ಲದೆ ನಡುರಸ್ತೆಯಲ್ಲಿಯೇ ಗುಡ್ಡ ಕುಸಿದಿರುವುದರಿಂದ ಸಂಚರಿಸಲು ಸಾಧ್ಯವಾಗದೆ ರಸ್ತೆ ಮಧ್ಯೆಯೇ ಯಾತ್ರಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ನೇಪಾಳದ ಪ್ರೋಕ್ರದಿಂದ ಮುಕ್ತಿನಾಥ ದೇವಾಲಯ ರಸ್ತೆಯಲ್ಲಿ ಯಾತ್ರಾರ್ಥಿಗಳು ಸಿಲುಕಿದ್ದು, ಆಕಡೆ ದೇವಾಲಯಕ್ಕೂ ಹೋಗಲಾರದೆ ಇತ್ತ ವಾಪಸ್ ಬರಲಾಗದೆ ರಸ್ತೆ ಮಧ್ಯೆ ನಿಂತು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…