ಬೆಂಗಳೂರು : ನೇಪಾಳದಲ್ಲೂ ಕೂಡ ಭಾರೀ ಮಳೆಯಾಗುತ್ತಿರುವ ಕಾರಣ ಬೆಟ್ಟ ಗುಡ್ಡ ಕುಸಿದು ಸಂಕಷ್ಟಕ್ಕೆ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ.
ಬೆಂಗಳೂರಿನಿಂದ ಎರಡು ದಿನದ ಹಿಂದೆ ನೇಪಾಳದ ಮುಕ್ತಿನಾಥ ದೇವಾಲಯಕ್ಕೆ ಸುಮಾರು ೫೦ ಮಂದಿ ಯಾತ್ರಾರ್ಥಿಗಳು ತೆರಳಿದ್ದರು. ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿದು ವಾಹನಗಳು ಪಲ್ಟಿಯಾಗಿದೆ. ಅಲ್ಲದೆ ನಡುರಸ್ತೆಯಲ್ಲಿಯೇ ಗುಡ್ಡ ಕುಸಿದಿರುವುದರಿಂದ ಸಂಚರಿಸಲು ಸಾಧ್ಯವಾಗದೆ ರಸ್ತೆ ಮಧ್ಯೆಯೇ ಯಾತ್ರಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ.
ನೇಪಾಳದ ಪ್ರೋಕ್ರದಿಂದ ಮುಕ್ತಿನಾಥ ದೇವಾಲಯ ರಸ್ತೆಯಲ್ಲಿ ಯಾತ್ರಾರ್ಥಿಗಳು ಸಿಲುಕಿದ್ದು, ಆಕಡೆ ದೇವಾಲಯಕ್ಕೂ ಹೋಗಲಾರದೆ ಇತ್ತ ವಾಪಸ್ ಬರಲಾಗದೆ ರಸ್ತೆ ಮಧ್ಯೆ ನಿಂತು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…