ರಾಜ್ಯ

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹೂ-ಹಣ್ಣುಗಳ ಬೆಲೆಯಲ್ಲಿ ಏರಿಕೆ

ಬೆಂಗಳೂರು: ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಜನತೆಗೆ ಶಾಕ್‌ ಎದುರಾಗಿದ್ದು, ಹೂವು-ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ.

ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ತರಕಾರಿ ಬೆಲೆ ಕೇಳಿದರೆ ಗ್ರಾಹಕರು ಜೇಬು ಮುಟ್ಟಿ ನೋಡಿಕೊಳ್ಳುವ ಹಾಗಾಗಿದೆ.

ಇದೀಗ ಶ್ರಾವಣ ಮಾಸ ಆರಂಭವಾಗಿದ್ದು, ಹೂ ಹಾಗೂ ಹಣ್ಣುಗಳ ಬೆಲೆ ಏರಿಕೆ ಮಾಡಲಾಗಿದೆ. ಹೀಗಾಗಿ ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ತರಕಾರಿಗಳ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ.

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳು ಬರುತ್ತಿದ್ದು, ತರಕಾರಿ, ಹೂ ಹಣ್ಣುಗಳ ಬೆಲೆ ಗಗನಕ್ಕೇರಿದೆ.

ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು ಹೆಚ್ಚಾಗಲಿದ್ದು, ಗ್ರಾಹಕರು ತೀವ್ರ ಕಂಗಾಲಾಗಿದ್ದಾರೆ. ಸದ್ಯ ಮಳೆ ಇರುವ ಕಾರಣ ತರಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿಲ್ಲ. ಮಳೆ ನಿಂತರಷ್ಟೇ ಬೆಲೆಗಳು ಕೂಡ ಕಡಿಮೆಯಾಗುತ್ತದೆ. ಅಲ್ಲಿಯವರೆಗೂ ಬೆಲೆ ಇಳಿಕೆ ಸಾಧ್ಯತೆ ಕಡಿಮೆ ಎಂದು ವ್ಯಾಪಾರಸ್ಥರು ಹೇಳಿದ್ದಾರೆ.

ಗ್ರಾಹಕರು ಕೊಳ್ಳಲೇಬೇಕಾದ ಅನಿವಾರ್ಯತೆ ಇರುವುದರಿಂದ ಹಣ್ಣು, ತರಕಾರಿ ಹಾಗೂ ಹೂವುಗಳನ್ನು ಜಾಸ್ತಿ ಖರೀದಿಸುವ ಬದಲು ಸ್ವಲ್ಪ ಸ್ವಲ್ಪ ಖರೀದಿ ಮಾಡುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಮೆರಿಕ ಜತೆ ಮಾತುಕತೆಗೆ ಹಿಂದೇಟು ಹಾಕಿದ ಇರಾನ್‌ ; ಹೊರ್ಮುಜ್ ನಿರ್ಬಂಧ ಮುಂದುವರಿಕೆ

ಟೆಹ್ರಾನ್‌ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…

2 hours ago

ಕೈಬೀಸಿ ಕರೆಯುತ್ತಿದೆ ಕುರಹಟ್ಟಿ ವಾಟರ್‌ಫಾಲ್ಸ್‌

ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್‌ಕುಮಾರ್‌ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…

2 hours ago

ಓದುಗರ ಪತ್ರ | ಬಿಸಿಲ ಬೇಗೆ ಮತ್ತು ನಕಲಿ ಮಾವಿನ ರಸದ ಹಾವಳಿ

ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…

3 hours ago

ಓದುಗರ ಪತ್ರ | ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು…

3 hours ago

ಓದುಗರ ಪತ್ರ | ಅವೈಜ್ಞಾನಿಕ ಆಸ್ತಿ ತೆರಿಗೆ ಪದ್ಧತಿ ಕೊನೆಗೊಳ್ಳಲಿ

ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ; ಕವಲು ದಾರಿಯಲ್ಲಿ ಕರ್ನಾಟಕದ ಮುಸ್ಲಿಂ ರಾಜಕಾರಣ

ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…

4 hours ago