ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಚಳಿಗಾಲ ಮುಗಿದು ಬೇಸಿಗೆಗಾಲ ಶುರುವಾಗಿದೆ. ಅತ್ತ ಚಳಿ ಚಳಿ ಎನ್ನುತ್ತಿದ್ದ ಜನರೂ ಕೂಡ ಈಗ ಇಷ್ಟೊಂದು ಸೆಖೆ ಎನ್ನುತ್ತಿದ್ದಾರೆ.
ಕೆಲ ಜಿಲ್ಲೆಗಳಲ್ಲಿ ಮನೆಯಿಂದ ಹೊರಗೆ ಕಾಲಿಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬೆನ್ನಲ್ಲೇ ಹವಾಮಾನ ಇಲಾಖೆ ಶಾಕಿಂಗ್ ಮಾಹಿತಿಯೊಂದನ್ನು ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಫೆಬ್ರವರಿ.24ರವರೆಗೂ ಒಣ ಹವೆ ಮುಂದುವರಿಯಲಿದ್ದು, ಮುಂದಿನ ಐದು ದಿನಗಳಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.
ಮುಂದಿನ ಐದು ದಿನಗಳಲ್ಲಿ ರಾಜ್ಯದಲ್ಲಿ ಇನ್ನಷ್ಟು ತಾಪಮಾನ ಏರಿಕೆಯಾಗುವ ಸಾಧ್ಯತೆಯಿದ್ದು, ಅದರಲ್ಲೂ ಮುಂದಿನ 48 ಗಂಟೆಗಳಲ್ಲಿ ಈಗಿರುವ ತಾಪಮಾನಕ್ಕಿಂತ 2 ರಿಂದ 3 ಡಿಗ್ರಿ ಗರಿಷ್ಠ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ರಾಜ್ಯದ ಬಹುತೇಕ ಕಡೆ 34 ಡಿಗ್ರಿ ಸೆಲ್ಸಿಯಸ್ನಷ್ಟು ಗರಿಷ್ಠ ತಾಪಮಾನ ತಲುಪಿದ್ದು, ಕಲಬುರ್ಗಿಯಲ್ಲಿ ಕಳೆದ 24 ಗಂಟೆಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ವರದಿಯಾಗಿದೆ.
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…