ರಾಜ್ಯ

ಮೃತ ಹೆಣ್ಣು ಮಕ್ಕಳ ವಾರಸುದಾರರಿಗೆ ಆಕೆಯ ಆಸ್ತಿ ಮೇಲೆ ಹಕ್ಕಿದೆ : ಹೈಕೋರ್ಟ್‌ ಆದೇಶ

ಬೆಂಗಳೂರು: 2005ರಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ಹೆಣ್ಣುಮಕ್ಕಳು ತೀರಿಕೊಂಡಿದ್ದರೂ ಸಹ, ಮಗಳ ಕಾನೂನುಬದ್ಧ ವಾರಸುದಾರರು ಕುಟುಂಬದ ಆಸ್ತಿಯಲ್ಲಿ ಸಮಾನ ಪಾಲು ಪಡೆಯಲು ಅರ್ಹರು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಚನ್ನಬಸಪ್ಪ ಹೊಸ್ಮನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ನಿವಾಸಿ ಚನ್ನಬಸಪ್ಪ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಸಚಿನ್ ಶಂಕರ್ ಮಗ್ದಮ್ ಅವರಿದ್ದ ಪೀಠ ಮೃತ ಹೆಣ್ಣು ಮಕ್ಕಳ ಕಾನೂನು ಉತ್ತರಾಧಿಕಾರಿಗಳು ಆಸ್ತಿಯಲ್ಲಿ ಸಮಾನ ಪಾಲು ಪಡೆಯಹುದು ಎಂದು ಆದೇಶಿಸಿದೆ.

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ನಿವಾಸಿ ಚನ್ನಬಸಪ್ಪ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್, ವಿನೀತಾ ಶರ್ಮಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ವಿಸ್ತೃತ ಪೀಠವು ಈ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ಗಮನಿಸಿದರು.

“ಈ ತೀರ್ಪು ಲಿಂಗ ಸಮಾನತೆಯನ್ನು ಒತ್ತಿಹೇಳುತ್ತದೆ ಮತ್ತು ಮಗಳು ಯಾವಾಗ ನಿಧನರಾದರು ಎಂಬುದನ್ನು ಲೆಕ್ಕಿಸದೆ ಹೆಣ್ಣುಮಕ್ಕಳು ಮತ್ತು ಅವರ ವಾರಸುದಾರರು ಪಿತ್ರಾರ್ಜಿತ ಆಸ್ತಿಯಲ್ಲಿ ತಮ್ಮ ಸರಿಯಾದ ಪಾಲನ್ನು ಪಡೆಯುವುದನ್ನು ಖಚಿತಪಡಿಸುತ್ತದೆ.

andolanait

Recent Posts

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

7 mins ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

8 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

8 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

8 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

9 hours ago