hemavathi canal work
ತುಮಕೂರು: ರಾಮನಗರಕ್ಕೆ ಹೇಮಾವತಿ ನದಿ ನೀರು ಕೊಂಡೊಯ್ಯಲು ನಡೆಯುತ್ತಿರುವ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧದ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯೋಜನೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಗುಬ್ಬಿ ತಾಲ್ಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಇದರ ಜೊತೆಗೆ 144 ಸೆಕ್ಷನ್ ಜಾರಿ ಮಾಡಿ, ಪ್ರತಿಭಟನೆ ನಡೆಯದಂತೆ ಎಚ್ಚರ ವಹಿಸಲಾಗಿತ್ತು.
ಪ್ರತಿಭಟನೆಗೆ ಬರುತ್ತಿದ್ದ ಶಾಸಕ ಸುರೇಶ್ ಗೌಡ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೂ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕಾಮಗಾರಿ ಸ್ಥಗಿತಗೊಳಿಸಲಾಗಿದೆ.
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…