dinesh gundurao
ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರವೇ 108 AMBULANCEಗಳ ನಿರ್ವಹಣೆ ಮಾಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ಆಂಬುಲೆನ್ಸ್ಗಳ ನಿರ್ವಹಣೆ ಕೆಲಸವನ್ನು ಯಾವುದೇ ಏಜೆನ್ಸಿ ಹಾಗೂ ಸಂಸ್ಥೆಗೆ ಕೊಡಲ್ಲ. ಅದನ್ನು ಸರ್ಕಾರವೇ ನಿರ್ವಹಿಸಲಿದೆ ಎಂದು ಹೇಳಿದರು.
ಇದನ್ನೂ ಓದಿ:- ಲಕ್ಷ್ಯ ಶೂಟಿಂಗ್ ಕ್ಲಬ್ ; ಹೈ ಪರ್ಫಾಮೆನ್ಸ್ ಸೆಂಟರ್ ಸ್ಥಾಪನೆಗೆ ಸಹಿ ಹಾಕಿದ ಆಕ್ಸಿಸ್ ಬ್ಯಾಂಕ್
ಇನನು 3 ಸಾವಿರ ಸಿಬ್ಬಂದಿಗೆ ವೇತನವಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ಸ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರವು ಕೂಡ ಹಣ ಬಿಡುಗಡೆ ಮಾಡದ ಕಾರಣ ಕೊಂಚ ಲೇಟ್ ಆಗಿದೆ. ಇನ್ನೆರಡು ದಿನದಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆಹಿಡಿದಿಲ್ಲ ಎಂದು ಹೇಳಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…