ರಾಜ್ಯ

ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 AMBULANCEಗಳ ನಿರ್ವಹಣೆ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರವೇ 108 AMBULANCEಗಳ ನಿರ್ವಹಣೆ ಮಾಡಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ಆಂಬುಲೆನ್ಸ್‌ಗಳ ನಿರ್ವಹಣೆ ಕೆಲಸವನ್ನು ಯಾವುದೇ ಏಜೆನ್ಸಿ ಹಾಗೂ ಸಂಸ್ಥೆಗೆ ಕೊಡಲ್ಲ. ಅದನ್ನು ಸರ್ಕಾರವೇ ನಿರ್ವಹಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ:- ಲಕ್ಷ್ಯ ಶೂಟಿಂಗ್‌ ಕ್ಲಬ್‌ ; ಹೈ ಪರ್ಫಾಮೆನ್ಸ್ ಸೆಂಟರ್‌ ಸ್ಥಾಪನೆಗೆ ಸಹಿ ಹಾಕಿದ ಆಕ್ಸಿಸ್‌ ಬ್ಯಾಂಕ್‌

ಇನನು 3 ಸಾವಿರ ಸಿಬ್ಬಂದಿಗೆ ವೇತನವಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಳೆದ ಸರ್ಕಾರದಿಂದ ಓಪನಿಂಗ್‌ ಬ್ಯಾಲೆನ್ಸ್‌ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರವು ಕೂಡ ಹಣ ಬಿಡುಗಡೆ ಮಾಡದ ಕಾರಣ ಕೊಂಚ ಲೇಟ್‌ ಆಗಿದೆ. ಇನ್ನೆರಡು ದಿನದಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆಹಿಡಿದಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago