dinesh gundurao
ಬೆಂಗಳೂರು: ಇನ್ನು ಮುಂದೆ ರಾಜ್ಯ ಸರ್ಕಾರವೇ 108 AMBULANCEಗಳ ನಿರ್ವಹಣೆ ಮಾಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ಆಂಬುಲೆನ್ಸ್ಗಳ ನಿರ್ವಹಣೆ ಕೆಲಸವನ್ನು ಯಾವುದೇ ಏಜೆನ್ಸಿ ಹಾಗೂ ಸಂಸ್ಥೆಗೆ ಕೊಡಲ್ಲ. ಅದನ್ನು ಸರ್ಕಾರವೇ ನಿರ್ವಹಿಸಲಿದೆ ಎಂದು ಹೇಳಿದರು.
ಇದನ್ನೂ ಓದಿ:- ಲಕ್ಷ್ಯ ಶೂಟಿಂಗ್ ಕ್ಲಬ್ ; ಹೈ ಪರ್ಫಾಮೆನ್ಸ್ ಸೆಂಟರ್ ಸ್ಥಾಪನೆಗೆ ಸಹಿ ಹಾಕಿದ ಆಕ್ಸಿಸ್ ಬ್ಯಾಂಕ್
ಇನನು 3 ಸಾವಿರ ಸಿಬ್ಬಂದಿಗೆ ವೇತನವಾಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ಸ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರವು ಕೂಡ ಹಣ ಬಿಡುಗಡೆ ಮಾಡದ ಕಾರಣ ಕೊಂಚ ಲೇಟ್ ಆಗಿದೆ. ಇನ್ನೆರಡು ದಿನದಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆಹಿಡಿದಿಲ್ಲ ಎಂದು ಹೇಳಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…