ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ತೀವ್ರ ಗೊಂದಲ ಹಾಗೂ ಕುತೂಹಲಗಳ ನಡುವೆಯೇ ಅಧಿವೇಶನಕ್ಕೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೂರೇ ಸಾಲಿನಲ್ಲಿ ಭಾಷಣ ಮುಗಿಸಿ ಅಧಿವೇಶನದಿಂದ ತೆರಳಿದರು.
ರಾಜ್ಯ ಸರ್ಕಾರದ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಕೇವಲ ಮೂರು ಸಾಲುಗಳಲ್ಲಿ ಭಾಷಣ ಮಾಡಿ ನಿರ್ಗಮಿಸಿದರು.
ಸಿಎಂ, ಸ್ಪೀಕರ್, ಎಲ್ಲಾ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ, ನನ್ನ ಸರ್ಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸವನ್ನು ನನ್ನ ಸರ್ಕಾರ ಎರಡು ಪಟ್ಟು ಹೆಚ್ಚಿಸಲು ಕಟಿಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ ಎಂದಷ್ಟೇ ಭಾಷಣ ಮಾಡಿ ರಾಜ್ಯಪಾಲರು ನಿರ್ಗಮಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…