ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಆರ್. ಅಶೋಕ್ ಮಾತನಾಡಿದ್ದಾರೆ.
ಸಂಸದೆ ಸುಮಲತಾ ಹಾಗೂ ವರಿಷ್ಠರ ನಡುವೆ ಯಾವ ರೀತಿ ಮಾತುಕತೆ ನಡದಿದೆಯೋ ನಮಗೆ ಗೊತ್ತಿಲ್ಲ. ಆದರೆ ಈ ವಿಚಾರದಲ್ಲಿ ಹೈಕಮಾಂಡ್ ನಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಸಂಸದೀಯ ಮಂಡಳಿ ಕೈಗೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ. ಇದಕ್ಕಿಂತ ಮಿಗಿಲಾಗಿ ನಾನು ಏನು ಹೇಳುವುದಿಲ್ಲ. ಸುಮಲತಾ ಜೊತೆಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ನಾಯಕರು ಮಾತನಾಡಿದ್ದಾರೆ. ಇದರ ವಿವರ ರಾಜ್ಯ ಬಿಜೆಪಿ ನಾಯಕರಿಗೆ ಗೊತ್ತಿಲ್ಲ. ಅವರ ಮಾತೆ ಅಂತಿಮವಾಗಿರುತ್ತದೆ ಎಂದು ಅಶೋಕ್ ಹೇಳಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…