ರಾಜ್ಯ

ರಾಜಕೀಯ ಗೊಂದಲಗಳಿಗೆ ಹೈಕಮಾಂಡ್‌ ಕೊನೆ ಆಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್‌ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಸ್ವಾತಂತ್ರ್ಯ ಇದೆ. ಅವರು ಏನು ಅಭಿಪ್ರಾಯ ನೀಡುತ್ತಾರೆ ಎಂದು ನೋಡುತ್ತೇವೆ. ಶಾಸಕರಿಗೆ ಏನು ಹೇಳಬೇಕೆಂದಿದೆಯೋ ಅದನ್ನು ಹೇಳಲಿ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷದ ವರಿಷ್ಠರು ಹೇಳಿದಂತೆ ನಾವು ಕೇಳುತ್ತೇವೆ ಎಂದರು.

ಇದನ್ನು ಓದಿ: ರಾಜ್ಯ ಕಾಂಗ್ರೆಸ್‌ನಲ್ಲಿ ನಂಬರ್ ಗೇಮ್ ನಡೆಯುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಹೈಕಮಾಂಡ್‌ ಈ ಎಲ್ಲಾ ಗೊಂದಲಗಳಿಗೆ ಪೂರ್ಣ ವಿರಾಮ ನೀಡುವುದು ಅಗತ್ಯ ಎಂದು ಪ್ರತಿಪಾದಿಸಿದರು. ಸಚಿವ ಸಂಪುಟ ಪುನರ್‌ರಚನೆಯೂ ಕೂಡ ಹೈಕಮಾಂಡ್‌ ಅನುಮತಿಸಿದ ಬಳಿಕವೇ ನಡೆಯಲಿದೆ. ಮತ್ತೊಮ್ಮೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರನ್ನು ತಾವು ಭೇಟಿ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

19 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

20 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

20 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

20 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

20 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

20 hours ago