ರಾಜ್ಯ

ಅಶ್ಲೀಲ ಪದ ಬಳಕೆ ಪ್ರಕರಣ: ಎಂಎಲ್‌ಸಿ ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಹೈಕೋರ್ಟ್‌ ತಾತ್ಕಾಲಿಕ್‌ ರಿಲೀಫ್‌ ನೀಡಿದೆ.

ಎಂಎಲ್‌ಸಿ ಸಿ.ಟಿ.ರವಿ ಅವರು ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದೆ.

ತನಿಖೆಗೆ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಫೆಬ್ರವರಿ.20ರವರೆಗೆ ಮಧ್ಯಂತರ ತಡೆ ನೀಡಿದೆ.

ಬಳಿಕ ದೂರುದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನೋಟಿಸ್‌ ಜಾರಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿಗೆ ರಿಲೀಫ್‌ ಸಿಕ್ಕಿದಂತಾಗಿದ್ದು, ಫೆಬ್ರವರಿ.20ರವರೆಗೂ ಮಧ್ಯಂತರ ತಡೆ ನೀಡಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಹೈಕೋರ್ಟ್‌ ನೋಟಿಸ್‌ ನೀಡಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಈ ವಾರವೇ ವಿಚಾರಣೆಗೆ ಹಾಜರಾಗಿ ಅಂದಿನ ಘಟನೆಗಳ ಬಗ್ಗೆ ಸಂಪೂರ್ಣ ವಿವರ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

6 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

9 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

13 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

17 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

17 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

17 hours ago