ಮೈಸೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಜೆಡಿಎಸ್ನ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೊಳೆನರಸೀಪುರ ಪೊಲೀಸರು ಇಂದು ರೇವಣ್ಣ ಅವರಿಗೆ ನೋಟಿಸ್ ತಲುಪಿಸಿದ್ದು, ನೋಟಿಸ್ ತಲುಪಿಸ ಐದು ದಿನಗಳಲ್ಲಿ ಹೈಕೋರ್ಟ್ನ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಿದೆ.
ಮೈಸೂರಿನ ಕೆ.ಆರ್ ನಗರ ಠಾಣೆಯಲ್ಲಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣನನ್ನು ಎಸ್ಐಟಿ ಬಂಧಿಸಿತ್ತು. ಆದರೆ, ರೇವಣ್ಣ ಅವರು ಕೋರ್ಟ್ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆ ಆಗಿದ್ದರು.
ರೇವಣ್ಣ ಅವರು ಜಾಮೀನನ್ನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ ಮೇಟ್ಟಿಲೇರಿತ್ತು. ಅದರಂತೆ ಹೈಕೋರ್ಟ್ ರೇವಣ್ಣನನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…