ರಾಜ್ಯ

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಹೊರಡಿಸಲಾಗಿದ್ದ ಆದೇಶಕ್ಕೆ ಮಾರ್ಚ್.‌26ರವರೆಗೆ ತಡೆ ನೀಡಲಾಗಿದೆ. ಗುರುವಾರದವರೆಗೆ ಗಡಿಪಾರು ಆದೇಶ ಅನುಷ್ಠಾನಗೊಳಿಸದಂತೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ತನ್ನನ್ನು ಮಾನ್ವಿಗೆ ಗಡಿಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್‌ ಶಂಕರ್‌ ಮಗದುಂ, ಗಡಿಪಾರು ಆದೇಶಕ್ಕೆ ತಡೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

25 mins ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

40 mins ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

2 hours ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

5 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

6 hours ago