ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನ್ಯಾಷನ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿರುವ ಮೇಲ್ಮನವಿಗೆ ಪ್ರತಿಕ್ರಿಯೆ ನೀಡಿರುವಂತೆ ದೆಹಲಿ ಹೈಕೋರ್ಟ್ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್.2026ರಲ್ಲಿ ನಡೆಯಲಿದೆ.
ಪ್ರಕರಣ ಸಂಬಂಧ ಇಡಿ ಸಲ್ಲಿಸಿದ್ದ ಚಾರ್ಜ್ಶೀಟ್ ಅನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ದೆಹಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…