ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್ ಮುಂದೂಡುವ ಮೂಲಕ ಬಿಗ್ ಶಾಕ್ ಕೊಟ್ಟಿದೆ
ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್ ಗಳಲ್ಲಿ ಬಾಡಿ ವಾರಂಟ್ ಮೂಲಕ ಕಸ್ಟಡಿಗೆ ಪಡೆದಿದ್ದರು. ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರು ಮನವಿ ಮಾಡಿದ್ರು. ಆದರೆ ಕೃಷ್ಣ ದೀಕ್ಷಿತ್ ಅವರಿಂದ ಹೈಕೋರ್ಟ್ ಪೀಠ ತನಿಖೆ ನಡೆಯಲಿ, ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಜಾಮೀನು ಅರ್ಜಿ ವಿಚಾರಣೆಯನ್ನು ೨ ವಾರಗಳ ಮುಂದೂಡಿ ಆದೇಶ ಹೊರಡಿಸಿದ್ದಾರೆ.
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…