ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ.
ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ರಾಜೀವ್ ಗೌಡ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಅರ್ಜಿ ವಿಚಾರಣೆ ವೇಳೆ ರಾಜೀವ್ ಗೌರ ಪರ ವಾದ ಮಂಡಿಸಿದ ವಕೀಲ ವಿವೇಕ್ ರೆಡ್ಡಿ, ಫೋನ್ ಮೂಲಕ ಆಡಿದ ಮಾತಿಗೆ ಮಾಧ್ಯಮದಲ್ಲೇ ಕ್ಷಮೇ ಕೇಳಿದ್ದಾರೆ. ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ಧರಿದ್ದಾರೆ ಎಂದು ಕೋರ್ಟ್ಗೆ ಮನವಿ ಸಲ್ಲಿಸಿದರು.
ಈ ವೇಳೆ ರಾಜೀವ್ಗೌಡಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ನಿಯಂತ್ರಣವಿಲ್ಲದ ನಾಲಿಗೆ ಎಲ್ಲವನ್ನೂ ಹಾಳು ಮಾಡಬಲ್ಲದು. ನೀವು ಕ್ಷಮೆ ಕೇಳಿದರೂ ಒಡೆದಿರುವುದು ಒಂದಾಗುವುದಿಲ್ಲ ಎಂದು ಕ್ಲಾಸ್ ತೆಗೆದುಕೊಂಡು, ರಾಜೀವ್ ಗೌಡ ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿತು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…