Mysore
29
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಜನೌಷಧಿ ಕೇಂದ್ರಗಳ ಸ್ಥಗಿತ ಆದೇಶಕ್ಕೆ ಹೈಕೋರ್ಟ್‌ ತಡೆ: ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ

High Court stays order to close Janaushadhi Kendras Huge setback for state government

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಸರ್ಕಾರ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್‌ ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರವನ್ನು ಸ್ಥಗಿತ ಮಾಡುವುದು ಬೇಡ ಎಂದು ಸೂಚನೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.

Tags:
error: Content is protected !!