ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆ ನಡೆಸಲು ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ ಆಗಿದ್ದು, ಶಾಸಕಾಂಗ ಮತ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆಯನ್ನು ಸಮ್ಮತಿಸಿ ತನಿಖೆ ನಡೆಸಲು ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಆದೇಶದಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದ್ದು, ನಾಳೆ ಬೆಳಿಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಇದರಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ.
ಇನ್ನು ಸಿದ್ದರಾಮಯ್ಯ ಅವರು, ಗುರುವಾರ ಮಧ್ಯಾಹ್ನ 12.30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ರಾಜ್ಯಪಾಲರು ಬೇರೆ ಬೇರೆ ಪ್ರಕರಣಗಳ ವರದಿ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಹೇಗೆ ಉತ್ತರಿಸಬೇಕೆಂಬುವುದರ ಬಗ್ಗೆ ಕುರಿತು ಚರ್ಚಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…