ಬೆಂಗಳೂರು : ಪ್ರೀತಂಗೌಡ ವಿರುದ್ಧ ಪೆನ್ ಡ್ರೈವ್ ಹಂಚಿದ ಆರೋಪ ಪ್ರಕರಣ ಪ್ರೀತಂಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನ ವಿಡಿಯೋ ಮಾಡಿ ವೈರಲ್ ಮಾಡಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ಮತ್ತು ಪ್ರೀತಂಗೌಡ ಹಾಗೂ ಇವರ ಆಪ್ತರಾದ ಕಿರಣ್ ಶರತ್ ವಿರುದ್ಧ ದೂರು ದಾಖಲಾಗಿತ್ತು.
ಇದೀಗ ಈ ಪ್ರಕರಣ ಸಂಬಂಧ ಮಾಜಿ ಶಾಸಕ ಪ್ರೀತಂಗೌಡರನ್ನ ಬಂಧಿಸದಂತೆ ಹೈಕೋರ್ಟ್ ಆದೇಶ ನೀಡಿದ್ದು, ತನಿಖೆ ಮುಂದುವರೆಸಲು ಎಸ್ಐಟಿಗೆ ಸೂಚನೆ ನೀಡಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಅರ್ಜಿದಾರ ಪ್ರೀತಂಗೌಡರಿಗೂ ಸಹ ಹೈಕೋರ್ಟ್ ಸೂಚಿಸಿದೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…