ಬೆಂಗಳೂರು: ಹ್ಯೂಮನ್ ಮೆಟಾನ್ಯುಮೊ ವೈರಸ್ (ಎಚ್ಎಂಪಿವಿ) ಬೆಂಗಳೂರಿನಲ್ಲೂ ಕಾಣಿಸಿಕೊಂಡಿದ್ದು, 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ.
ಮಗುವಿಗೆ ಶೀತ, ಜ್ವರ ಇದ್ದ ಕಾರಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗುವಿನ ರಕ್ತ ಪರೀಕ್ಷೆ ಮಾಡಿಸಿದಾಗ ವೈರಸ್ ಕಂಡು ಬಂದಿರುವುದು ಗೊತ್ತಾಗಿದೆ.
ಚಳಿಗಾಲ ಬಂದಾಗ ಶೀತ, ಜ್ವರ ಉಂಟಾಗುವುದು ಸಾಮಾನ್ಯ. ಅದು ವೈರಾಣು ಆಗಿ ಬದಲಾಗುತ್ತದೆ. ಇದಕ್ಕೆ ಎಚ್ಎಂಪಿವಿ ಎಂದು ಹೆಸರಿಡಲಾಗಿದೆ. ಇದು ಅಪಾಯಕಾರಿ ವೈರಸ್ ಅಲ್ಲ ಎಂದು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ.ಧನಂಜಯ ತಿಳಿಸಿದ್ದಾರೆ.
ಶೀತ, ಜ್ವರ ಇದ್ದವರಿಗೆ ಈ ವೈರಸ್ ಬಂದು ಹೋಗಿರಬಹುದು. ಅವರು ಪರೀಕ್ಷೆ ಮಾಡಿಸದೆ ಇರೋದ್ರಿಂದ ಗೊತ್ತಾಗಿಲ್ಲ. ಇದು ಸಾಮಾನ್ಯ ವೈರಸ್ ಅಷ್ಟೆ ಎಂದು ಹೇಳಿದ್ದಾರೆ.
ಆದರೂ, ಆರೋಗ್ಯ ಇಲಾಖೆಯೂ ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಪಾಲಿಸಬೇಕೆ ಎಂದು ಹೇಳಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…