ಬೆಂಗಳೂರು: ಎಚ್ಎಂಪಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಮಾಡಬೇಡಿ ಎಂದು ಜನರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಈ ವೈರಸ್ ಟೆಸ್ಟ್ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಹಾಕುವ ಅವಶ್ಯಕತೆಯಿಲ್ಲ. ಈ ವೈರಸ್ನಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಅಲ್ಲದೇ ಜನರು ಅನಗತ್ಯವಾಗಿ ತಪಾಸಣೆ ಮಾಡಿಸಿಕೊಳ್ಳುವ ಅವಶ್ಯಕತೆ ಕೂಡ ಇಲ್ಲ. ಜನರು ಭಯಪಡುವ ಅವಶ್ಯಕತೆ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಯಾರೂ ಕೂಡ ನಿರ್ಲಕ್ಷ್ಯ ಮಾಡಬಾರದು. ವೈರಸ್ ಬಗ್ಗೆ ಮುಂಜಾಗ್ರತೆ ವಹಿಸೋದು ಅವಶ್ಯಕವಾಗಿದೆ. ಮಕ್ಕಳು ಹಾಗೂ ವೃದ್ಧರು ಸ್ವಲ್ಪ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…