ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಅವರು ನಾಳೆಗೆ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳೆ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ.
ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ ಅವರೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮುಂದಿನ ದಿನಗಳಲ್ಲಿ ಸಭೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಡಿನ್ನರ್ ಮೀಟಿಂಗ್ ಹವಾ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಬಿಜೆಪಿ ನಾಯಕರಿಗೆ ಒಳ್ಳೆಯ ಚರ್ಚೆಯ ವಿಷಯ ಸಿಕ್ಕಂತಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆದಿತ್ತು
ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕೂಡ ತಮ್ಮ ಮನೆಯಲ್ಲಿ ಡಿನ್ನರ್ ಮೀಟಿಂಗ್ ಏರ್ಪಾಡು ಮಾಡಿದ್ದರು. ಆದರೆ ಈಗ ಹೈಕಮಾಂಡ್ ಸೂಚನೆ ಮೇರೆಗೆ ಡಿನ್ನರ್ ಮೀಟಿಂಗ್ ರದ್ದು ಮಾಡಿದ್ದಾರೆ.
ಈ ಎಲ್ಲಾ ಬೆಳವಣಿಗೆಯ ನಡುವೆ ರಾಜ್ಯ ಕಾಂಗ್ರೆಸ್ನಲ್ಲಿ ಕೊಂಚ ಬಿರುಕು ಉಂಟಾಗಿದೆ ಎಂದು ಹೇಳಲಾಗುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…