ರಾಜ್ಯ

ದೆಹಲಿಯಲ್ಲಿ ಮುಡಾ ಹಗರಣ ಚರ್ಚೆ ಮಾಡಿದ್ದೇವೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಗೆ ಹೋಗಿ ಹೈಕಮಾಂಡ್‌ ಜೊತೆ ಚರ್ಚೆ ಮಾಡಿದ್ದೇನೆ. ಮುಡಾ ಹಗರಣ ಒಂದೇ ಅಲ್ಲ, ಪಕ್ಷ ಸಂಘಟನೆ ಬಗ್ಗೆಯೂ ಎಲ್ಲರು  ಚರ್ಚೆ ಮಾಡಿದ್ದೇವೆ. ಸಿಎಂ, ಡಿಸಿಎಂ ಹಾಗೂ ಹಲವು ಸಚಿವರು ಸಹ ದೆಹಲಿಗೆ ಬಂದಿದ್ದರು. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಸಂಪೂರ್ಣ ಚರ್ಚೆ ಮಾಡಿದ್ದೇವೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನೀವು ನಿರೀಕ್ಷೆ ಮಾಡಿದಂತ ವಿಚಾರಗಳು ದೆಹಲಿಯಲ್ಲಿ ಏನು ಚರ್ಚೆಯಾಗಿಲ್ಲ. ಅದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ.  ಸಂದರ್ಭ ಬಂದಾಗ ಅರ್ಕಾವತಿ ಡಿನೋಟಿಫಿಕೇಷನ್‌ ವರದಿ ಬಹಿರಂಗ ಮಾಡುತ್ತೇವೆ. ಸರ್ಕಾರದಲ್ಲಿ ಎಲ್ಲವೂ ಪಾರದರ್ಶಕವಾಗಿರುತ್ತದೆ. ನಾವು ಏನನ್ನೂ ಮುಚ್ಚಿಡುವ ಕೆಲಸ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…

5 mins ago

ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಕ್ಯಾನ್ಸರ್:‌ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…

32 mins ago

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.…

45 mins ago

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…

53 mins ago

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…

1 hour ago

ತಂದೆ ಕೆಸಿಆರ್‌ಗೆ ಸೆಡ್ಡು: ಹೊಸ ಟಿಆರ್‌ಎಸ್‌ ಪಕ್ಷ ಸ್ಥಾಪಿಸಿದ ಕವಿತಾ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…

1 hour ago