ಬೆಂಗಳೂರು: ರಾಜ್ಯದ ಪರವಾಗಿ ಪ್ರಮುಖ ಬೇಡಿಕೆಗಳನ್ನು ಕರ್ನಾಟಕದ ಮುಂದೆ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕಕ್ಕೆ ನಿರಾಶೆ ತಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಆಶ್ರಯ ಮನೆಗಳಿಗೆ ಹೆಚ್ಚಿನ ಹಣ ಕೇಳಿದ್ದೆವು. ಸಮಾಜ ಕಲ್ಯಾಣ ಇಲಾಖೆಗೆ ಇನ್ನೂ ಹೆಚ್ಚಿನ ಹಣ ಕೇಳಿದ್ದೆವು. ಕೇಂದ್ರದ ಯೋಜನೆಗಳಲ್ಲಿ ಹೆಚ್ಚಿನ ಅನುದಾನ ಕೇಳಿದ್ದೆವು. ನೀರಾವರಿ ಇಲಾಖೆಗೆ ಯಾವುದೇ ಅನುದಾನ ಬಿಡುಗಡೆ ಆಗಿಲ್ಲ. ಭದ್ರಾ ಮೇಲ್ದಂಡ ಯೋಜನೆ ಬಗ್ಗೆಯೂ ಪ್ರಸ್ತಾಪವನ್ನೇ ಮಾಡಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಜೆಟ್ನಲ್ಲಿ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಬೆಂಗಳೂರು ಅಭಿವೃದ್ಧಿಗೆ ಏನೂ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಹೇಳಿದ ಹಾಗೆ ಬಜೆಟ್ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಗುಡುಗಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…