ಬೆಂಗಳೂರು : ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಿದೆ.ಕಾನೂನು ಜಾರಿ ಬಗ್ಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ನು ಮುಂದೆ ದಾಖಲಾಗುವ ಕೇಸ್ ಗಳಿಗೆ ಇದು ಅನ್ವಯವಾಗಲಿದೆ. ಇದರ ಪರಿಣಾಮ ಏನು ಅಂತಾ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸೆಕ್ಷನ್ ಬಗ್ಗೆ ಗೊತ್ತಾಗುತ್ತದೆ. ಹೊಸ ಕಾನೂನು ಬಗ್ಗೆ ಕಾನ್ಸ್ ಟೇಬಲ್ ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ.ಇಡೀ ದೇಶದಲ್ಲಿ ಮೂರು ಕಾನೂನು ಜಾರಿಯಾಗಿವೆ.ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡುಬಹುದು ಎಂದು ಹೇಳಿದರು.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…