ಬೆಂಗಳೂರು: ಹನಿಟ್ರ್ಯಾಪ್ ಬಗ್ಗೆ ರಾಜಣ್ಣ ನನ್ನ ಬಳಿಯೂ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಆದರೆ ಆ ಎಲ್ಲಾ ವಿಚಾರಗಳನ್ನು ನಿಮ್ಮ ಮುಂದೆ ಹೇಳಲು ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು ನನ್ನನ್ನು ಭೇಟಿ ಮಾಡಿ ಹೋಗಿದ್ದಾರೆ. ಭೇಟಿ ವೇಳೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಆದರೆ ಆ ವಿಚಾರಗಳನ್ನು ನಾವು ನಿಮ್ಮ ಮುಂದೆ ಹೇಳಲು ಆಗುವುದಿಲ್ಲ ಎಂದರು.
ಇನ್ನು ಮಂದುವರಿದು ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ತನಿಖೆ ನಡೆಯುವುದರ ಕುರಿತು ಸಿಎಂ ಹಾಗೂ ಎಲ್ಲಾ ಸಚಿವರು ಕೂತು ಚರ್ಚೆ ಮಾಡುತ್ತೇವೆ. ಈ ಘಟನೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…