ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸಚಿವರ ವಿರುದ್ಧದ ಹನಿಟ್ರ್ಯಾಪ್ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ.
ಈ ಕುರಿತು ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮೂರು ಪುಟಗಳ ದೂರನ್ನು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸ್ ಮಹಾನಿರ್ದೇಶಕ ಆಲೋಕ್ ಮೋಹನ್ ಪ್ರಕರಣವನ್ನು ಸಿಐಡಿಗೆ ತನಿಖೆಗೆ ಆದೇಶಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಈಗಾಗಲೇ ತಮ್ಮ ಅಧೀಕೃತ ನಿವಾಸಕ್ಕೆ ಭೇಟಿ ನೀಡಿ ಮನೆಯ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರು ತಿಳಿಸಿದ್ದಾರೆ.
ಸಚಿವ ಕೆ.ಎನ್ ರಾಜಣ್ಣ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ಆಗಿದೆ ಎಂದು ಹೇಳಿದ್ದರು. ಅಲ್ಲದೇ 48ಕ್ಕೂ ಹೆಚ್ಚು ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದು ಹೇಳಿಕೆ ನೀಡಿದ್ದರು. ಪ್ರಕರಣ ಕುರಿತು ಸಿಬಿಐ ತನಿಖೆಗೆ ವಹಿಸುವಂತೆ ವಿಪಕ್ಷ ನಾಯಕರು ಆಗ್ರಹಿಸಿದ್ದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…