ರಾಜ್ಯ

ಹನಿಟ್ರ್ಯಾಪ್‌ ಪ್ರಕರಣ: ಸಚಿವ ಕೆ.ಎನ್‌.ರಾಜಣ್ಣಗೆ ಬಿಗಿ ಭದ್ರತೆ

ಕೋಲಾರ: ಇಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಚಿವ ಕೆ.ಎನ್‌.ರಾಜಣ್ಣ ಅವರು ಇಂದು ನಗರಕ್ಕೆ ಭೇಟಿ ನೀಡಿದ್ದು, ಅವರಿಗೆ ಹನಿಟ್ರ್ಯಾಪ್‌ ಪ್ರಕರಣದ ಹಿನ್ನೆಲೆಯಲ್ಲಿ ಕೋಲಾರ ನಗರ ಪೊಲೀಸ್‌ ಇಲಾಖೆಯೂ ಬಿಗಿ ಭದ್ರತೆಯನ್ನು ಆಯೋಜಿಸಿದೆ.

ಈ ವೇಳೆ ನಗರದಲ್ಲಿ ಇಂದು(ಮಾರ್ಚ್.‌22) ಹನಿಟ್ರ್ಯಾಪ್‌ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ಅವರು, ನಾನು ಈಗಾಗಲೇ ಏನೇನೂ ಹೇಳೇಬೇಕೋ ಅದೆನ್ನೆಲ್ಲಾನ್ನೂ ವಿಧಾನಸಭೆಯ ಸದನದಲ್ಲಿ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಹೇಳುವಂತಹದ್ದು ಏನೂ ಇಲ್ಲ. ಇಂತಹ ಪ್ರಕರಣಗಳು ಇದೇ ಮೊದಲು ಅಲ್ಲ ಅಥವಾ ಕೊನೆಯೂ ಅಲ್ಲ. ನಿರಂತರವಾಗಿ ನಡೆಯುತ್ತಿರುತ್ತವೆ ಎಂದರು.

ಇದೇ ಸಂದರ್ಭದಲ್ಲಿ ವಿಪಕ್ಷದ 18 ಶಾಸಕರನ್ನು ಅಮಾನತುಗೊಳಿಸಿದರ ಬಗ್ಗೆ ಮಾತನಾಡಿದ ಅವರು, ವಿಧಾನಸೇ ಅಧಿವೇಶನದಲ್ಲಿ ಶುಕ್ರವಾರ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಪ್ಪು ಚುಕ್ಕೆ ತರುವತಂಹದ್ದು. ಜನಪರವಾದ ವಿಚಾರದಲ್ಲಿ ಗಲಾಟೆ ನಡೆದಿದ್ದರೆ ಒಪ್ಪುವಂತಹದಾಗಿದೆ. ಆದರೆ ವಿರೋಧ ಪಕ್ಷದವರು ಬಜೆಟ್‌ ಮೇಲಿನ ಉತ್ತರಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಈ ಘಟನೆಯೊಂದು ಪೂರ್ವಯೋಜಿತ ಪಿತೂರಿ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago