ಕೋಲಾರ: ಇಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಚಿವ ಕೆ.ಎನ್.ರಾಜಣ್ಣ ಅವರು ಇಂದು ನಗರಕ್ಕೆ ಭೇಟಿ ನೀಡಿದ್ದು, ಅವರಿಗೆ ಹನಿಟ್ರ್ಯಾಪ್ ಪ್ರಕರಣದ ಹಿನ್ನೆಲೆಯಲ್ಲಿ ಕೋಲಾರ ನಗರ ಪೊಲೀಸ್ ಇಲಾಖೆಯೂ ಬಿಗಿ ಭದ್ರತೆಯನ್ನು ಆಯೋಜಿಸಿದೆ.
ಈ ವೇಳೆ ನಗರದಲ್ಲಿ ಇಂದು(ಮಾರ್ಚ್.22) ಹನಿಟ್ರ್ಯಾಪ್ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ಅವರು, ನಾನು ಈಗಾಗಲೇ ಏನೇನೂ ಹೇಳೇಬೇಕೋ ಅದೆನ್ನೆಲ್ಲಾನ್ನೂ ವಿಧಾನಸಭೆಯ ಸದನದಲ್ಲಿ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಹೇಳುವಂತಹದ್ದು ಏನೂ ಇಲ್ಲ. ಇಂತಹ ಪ್ರಕರಣಗಳು ಇದೇ ಮೊದಲು ಅಲ್ಲ ಅಥವಾ ಕೊನೆಯೂ ಅಲ್ಲ. ನಿರಂತರವಾಗಿ ನಡೆಯುತ್ತಿರುತ್ತವೆ ಎಂದರು.
ಇದೇ ಸಂದರ್ಭದಲ್ಲಿ ವಿಪಕ್ಷದ 18 ಶಾಸಕರನ್ನು ಅಮಾನತುಗೊಳಿಸಿದರ ಬಗ್ಗೆ ಮಾತನಾಡಿದ ಅವರು, ವಿಧಾನಸೇ ಅಧಿವೇಶನದಲ್ಲಿ ಶುಕ್ರವಾರ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಪ್ಪು ಚುಕ್ಕೆ ತರುವತಂಹದ್ದು. ಜನಪರವಾದ ವಿಚಾರದಲ್ಲಿ ಗಲಾಟೆ ನಡೆದಿದ್ದರೆ ಒಪ್ಪುವಂತಹದಾಗಿದೆ. ಆದರೆ ವಿರೋಧ ಪಕ್ಷದವರು ಬಜೆಟ್ ಮೇಲಿನ ಉತ್ತರಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಈ ಘಟನೆಯೊಂದು ಪೂರ್ವಯೋಜಿತ ಪಿತೂರಿ ಎಂದು ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…