ಉತ್ತರ ಕನ್ನಡ: ಹೊನ್ನಾವರ ತಾಲ್ಲೂಕಿನ ಸುಳೆಮುರ್ಖಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಇಂದು ಬೆಳಗಿನ ಜಾವ ಕಬ್ಬಿಣದ ಸಾಮಗ್ರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯ ಹಾಗೂ ಇಬ್ಬರು ಮೃತಪಟ್ಟಿದ್ದಾರೆ.
ಈ ದುರ್ಘಟನೆಯೂ ಸಾಗರದಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿಗೆ ಹೊರಟಿದ್ದಾಗ ಸುಳೆಮುರ್ಖಿ ಬಳಿ ಇಂದು(ಜನವರಿ.6) ಬೆಳಗಿನ ಜಾವ ಸಂಭವಿಸಿದ್ದು, ಲಾರಿಯಲ್ಲಿ ಒಟ್ಟು ಆರು ಜನರು ಪ್ರಯಾಣಿಸುತ್ತಿದ್ದರು. ಅದರಲ್ಲಿ ಮೂವರಿಗೆ ಗಂಭೀರ ಗಾಯ ಹಾಗೂ ಇಬ್ಬರು ಮೃತರು ಬಿಹಾರ ರಾಜ್ಯದ ಮೂಲದವರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಪಘಾತ ಸಂಭವಿಸಿದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ಮೂವರು ಗಾಯಾಳುಗಳನ್ನುಹೊನ್ನಾವರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸ್ಥಳವನ್ನು ಪರಿಶೀಲಿಸಿದ್ದಾರೆ. ಈ ಪ್ರಕರಣ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…