ಗದಗ: ಕೆಎಸ್ಆರ್ಟಿಸಿ ಬಸ್ ಹಾಗೂ ಆಲ್ಟೊ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಭಾನುವಾರ(ಆ.18) ಬೆಳಿಗ್ಗೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಾರಿಗೆ ಬಸ್ ಕುಳಗೇರಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿತ್ತು. ಕಾರು ಹುಬ್ಬಳ್ಳಿಯಿಂದ ಕೊಣ್ಣೂರು ಕಡೆ ತೆರಳುವಾಗ ಈ ದುರ್ಘಟಣೆ ಸಂಭವಿಸಿದೆ.
ಮೃತರು ಹಾವೇರಿ ಮೂಲದವರಾಗಿದ್ದು, ರುದ್ರಪ್ಪ ಅಂಗಡಿ(55) ಪತ್ನಿ ರಾಜೇಶ್ವರಿ(45) ಮಗಳು ಐಶ್ವರ್ಯ(16) ಮಗ ವಿಜಯ(12) ಎಂದು ಸಿಪಿಐ ಮಂಜುನಾಥ್ ತಿಳಿಸಿದ್ದಾರೆ.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…