ರಾಜ್ಯ

ಕಲಬುರಗಿಯಲ್ಲಿ ಭೀಕರ ಅಪಘಾತ: ನಾಲ್ವರ ಸಾವು, ಒಬ್ಬರಿಗೆ ಗಾಯ

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ಕಳೆದ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಸತ್ತರೇ ಓರ್ವನಿಗೆ ಗಾಯವಾಗಿದೆ.

ಮೃತರನ್ನು ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಎಂದು ಗುರುತಿಸಲಾಗಿದೆ. ಮೃತರೆಲ್ಲಾರು ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪೂಜಾ ದೊಡ್ಡಮನಿ (30ವ) ಪ್ರಾಣಾಪಾಯದಿಂದ ಪಾರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ‌ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದು ಜೀಪ್​ನಲ್ಲಿದ್ದವರು ಮೃತಪಟ್ಟಿದ್ದಾರೆ.

andolanait

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

2 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

2 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

2 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

18 hours ago