ಹುಬ್ಬಳ್ಳಿ: ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನೆಡೆ ಅನುಭವಿಸಿದ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೆಣ್ಣು ಮಕ್ಕಳು ಸಾರ್ವಜನಿಕರು ಭಯಭೀತಿಯಲ್ಲಿ ಇದ್ದಾರೆ. ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನಡೆ ಸಾಧಿಸಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಿ, ಅಂಜಲಿ ಹತ್ಯೆಗೆ ಪೊಲೀಸರ ನಿರ್ಲಕ್ಷದ ಆರೋಪ ಕೇಳಿ ಬಂದಿತ್ತು.
ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ ಆರೋಪ ಕೇಳಿ ಬಂದ ಹಿನ್ನಲೆ ಇತ್ತೀಚೆಗೆ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಚಿಕ್ಕೋಡಿ, ಹೆಡ್ಕಾನ್ಸ್ಟೇಬಲ್ ರೇಖಾ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ಪಿ.ರಾಜೀವ್ ಅವರನ್ನು ಸಹ ಅಮಾನತು ಮಾಡಲಾಗಿದೆ. ಆ ಮೂಲಕ ಅಂಜಲಿ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…