ಮಂಗಳೂರು: ಭಾರೀ ಮಳೆಗೆ ಮನೆಯೊಂದರ ಪಕ್ಕ ಅಪಾಯಕಾರಿ ಗುಂಡಿ ನಿರ್ಮಾಣವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ರಾಜಾರಾಂಪುರ ಕಾಲನಿಯಲ್ಲಿ ನಡೆದಿದೆ.
ಕಾಲನಿಯ ನಿವಾಸಿ ವಿಶೇಷ ಚೇತನ ಬಾಳಪ್ಪ ಎಂಬುವವರ ಮನೆ ಪಕ್ಕ ಸುಮಾರು ಒಂದು ಅಡಿ ಅಂತರದಲ್ಲೇ 15ರಿಂದ 20 ಅಡಿಗಳ ಆಳವಾದ ಅಪಾಯಕಾರಿ ಗುಂಡಿ ನಿರ್ಮಾಣವಾಗಿದ್ದು, ಗುಂಡಿ ಒಳಗಿನ ಸುರಂಗದಿಂದ ನೀರು ಉಕ್ಕಿ ಬರುತ್ತಿದೆ.
ನಿವಾಸಿ ಬಾಳಪ್ಪ ಮನೆ ಅಪಾಯದ ಹಂತದಲ್ಲಿದ್ದು, ಈ ಹಿನ್ನಲೆ ಮನೆಯವರನ್ನು ಜಿಲ್ಲಾಡಳಿತ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…