ಬೆಂಗಳೂರು: ಆರ್ಎಸ್ಎಸ್ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಸರ್ಕಾರದ ಆದೇಶದಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
10ಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ನ ಧಾರವಾಡ ಪೀಠಕ್ಕೆ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು.
ಇದನ್ನು ಓದಿ: ಆರ್ಎಸ್ಎಸ್ ಪಥಚಂಚಲನ ; ಹೈಕೋರ್ಟ್ ಷರತ್ತುಬದ್ಧ ಅನುಮತಿ
ಇದರ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಹುಬ್ಬಳ್ಳಿ ಕಮಿಷನರ್ಗೆ ನೋಟಿಸ್ ನೀಡಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್.17ಕ್ಕೆ ಮುಂದೂಡಿಕೆ ಮಾಡಿದೆ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…