Hydrarama during DCM DKSH's Bengaluru walk: MLA Munirathna protests
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಹೈಡ್ರಾಮಾ ನಡೆದಿದ್ದು, ಮತ್ತಿಕೆರೆಯ ಜೆ.ಪಿ.ಪಾರ್ಕ್ನಲ್ಲಿ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿದರು.
ಸ್ಥಳೀಯ ಶಾಸಕನಾದ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ. ನನ್ನ ಮೇಲೆ ಸಚಿವರು ಕೈ ಎತ್ತಿ ಹೊಡೆಯುವ ಯತ್ನ ನಡೆದಿದೆ. ಸ್ಥಳೀಯ ಶಾಸಕನಾದ ನನ್ನನ್ನು ಕರೆದಿಲ್ಲ. ವೇದಿಕೆಗೆ ಹೋಗಲು ಹೋದಾಗ ಪೊಲೀಸರು ನನ್ನನ್ನು ತಡೆದರು. ನನ್ನ ಮೇಲೆ ಹಲ್ಲೆಯಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ಇದನ್ನು ಓದಿ : ಶೂ ಎಸೆದ ಘಟನೆ ಭವಿಷ್ಯದ ಆತಂಕಕಾರಿ ಬೆಳವಣಿಗೆ
ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನು ಕರೆತಂದಿದ್ದಾರೆ. ನನ್ನ ಮೇಲೆ ರೌಡಿಸಂ ನಡೆಸುತ್ತಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಇದು ಸರ್ಕಾರಿ ಕಾರ್ಯಕ್ರಮವೋ ಕಾಂಗ್ರೆಸ್ ಕಾರ್ಯಕ್ರಮವೋ ಎಂದು ಪ್ರಶ್ನೆ ಮಾಡಿದರು.
ಸೋತ ಅಭ್ಯರ್ಥಿಯನ್ನು ಕೂರಿಸಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಸಂಸದರನ್ನು ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ದೂರಿದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…