ಧಾರವಾಡ: ಸಿಎಂ ಆಗಲು ಯಾರಿಗೆ ತಾನೇ ಆಸೆ ಇರೋದಿಲ್ಲ ಹೇಳಿ. ನನಗೂ ಕೂಡ ಆ ಆಸೆ ಇದೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನನಗೂ ಕೂಡ ಸಿಎಂ ಆಗಬೇಕೆಂಬ ಆಸೆಯಿದೆ. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾ ವಿಚಾರದಲ್ಲಿ ಸಿಎಂ ಪಾತ್ರ ಏನೂ ಇಲ್ಲ. ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಗೊತ್ತು. ಹೀಗಾಗಿ ಅವರು ಮೊದಲು ಬಿಜೆಪಿ ಪಾದಯಾತ್ರೆಗೆ ಹೋಗಲ್ಲ ಎಂದಿದ್ದರು. ಬಳಿಕ ಬಿಜೆಪಿ ಹೈಕಮಾಂಡ್ ಹೇಳಿದ್ದಕ್ಕೆ ಪಾದಯಾತ್ರೆಗೆ ಹೋಗಿದ್ದರು ಎಂದರು.
ಇನ್ನು ಎರಡೂವರೆ ವರ್ಷದ ಬಳಿಕವೂ ಸಿಎಂ ಬದಲಾವಣೆ ಇಲ್ಲ. ಈಗ ಸಿಎಂ ಕುರ್ಚಿ ಖಾಲಿ ಇಲ್ಲ. ಎಲ್ಲೂ ಕೂಡ ಸಿಎಂ ಬದಲಾವಣೆ ಮಾಡುವ ವಿಷಯವೇ ಪ್ರಸ್ತಾಪ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…