ಬೆಂಗಳೂರು: ಜೆ.ಪಿ.ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆ.ಪಿ.ನಡ್ಡಾಗಿಂತ ನಾನು ಸೆನ್ಸಿಬಲ್ ರಾಜಕಾರಣಿ. ನಮ್ಮದು ರಾಷ್ಟ್ರೀಯ ಪಕ್ಷ. ನಾನು 36 ವರ್ಷ ಶಾಸಕ. ಸಂವಿಧಾನ ಏನು ಹೇಳುತ್ತದೆ ಎಂಬ ಪರಿಜ್ಞಾನ ನನಗೆ ಇದೆ ಎಂದರು.
ಇನ್ನು ನಾನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಇದು ರಾಜಕೀಯ ಪಿತೂರಿ. ಮುಸ್ಲಿಂ ಕೋಟಾ ಬಗ್ಗೆ ನ್ಯಾಯಾಲಯದ ತೀರ್ಪುಗಳ ಬಗ್ಗೆ ಹೇಳಿದ್ದೇನೆ. ಸಂವಿಧಾನ ಬದಲಾವಣೆ ಬಗ್ಗೆ ಎಲ್ಲಿ ಮಾತನಾಡಿದ್ದೇನೆ ಎಂದು ಪ್ರಶ್ನೆ ಮಾಡಿದರು.
ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದೆಲ್ಲಾ ನಮ್ಮ ಬಳಿ ನಡೆಯಲ್ಲ ಎಂದು ಕಿಡಿಕಾರಿದರು.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…