ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ ರವಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ.
ಪಕ್ಷ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪಕ್ಷದ ವೈಚಾರಿಕ ಬದ್ಧತೆ ಜೊತೆಗೆ ಪಕ್ಷವನ್ನು ಬೆಳೆಸುವ ಬೆಳೆಸಿ, ವಿಸ್ತರಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಕೂಡ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಸಿಟಿ ರವಿ ಇದರು ಎಂಬ ಪ್ರಶ್ನೆಗೆ, ಎಲ್ಲವೂ ಬದಲಾಗುತ್ತಿರುತ್ತದೆ, ಬದಲಾಗದೇ ಇರುವುದು ಕಾರ್ಯಕರ್ತ ಸ್ಥಾನ, ನಾನು ಸಾಮಾನ್ಯ ಕಾರ್ಯಕರ್ತ ಎಂದು ಪ್ರತಿಕ್ರಿಯೆ ನೀಡಿದರು.
ನಾನು ಕಳೆದ 35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಬೂತ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೆಗೆ ಜವಾಬ್ದಾರಿ ನಿರ್ವಹಿಸಿದ್ದೇನೆ, ಮಾತನಾಡಲು ಬಹಳ ವಿಷಯವಿದೆ, ಈ ಮಾತನಾಡಿದರೇ ನನ್ನ ಮಾತೆ ನನಗೆ ತಿರುಗುಬಾಣವಾಗುತ್ತದೆ ಎಂದರು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…