ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಕಳೆದ ಕೆಲ ದಿನಗಳಿಂದ ಬಂಧನದಲ್ಲಿರುವ ಸ್ಯಾಂಡಲ್ವುಡ್ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಜೈಲಿನಲ್ಲಿರುವ ದರ್ಶನ್ಗೆ ಪ್ರಭಾವಿ ರಾಜಕಾರಣಿಗಳು ರಕ್ಷಣೆ ಒದಗಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿತ್ತು.
ಈ ಬೆನ್ನಲ್ಲೇ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕೂಡ ಜೈಲಿನಲ್ಲಿರುವ ದರ್ಶನ್ರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆರೋಪ ಕೇಳಿ ಬಂದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಾನು ದರ್ಶನ್ ರಕ್ಷಣೆ ಮಾಡುತ್ತಿರುವುದು ಸುಳ್ಳು. ನಾನು ದರ್ಶನ್ ಭೇಟಿಯಾಗಿ 3 ತಿಂಗಳಾಗಿದೆ. ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ಕಾನೂನಿನಡಿ ಎಲ್ಲರೂ ಒಂದೇ. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಿ, ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ನಾನು ಈ ವಿಚಾರದಲ್ಲಿ ದರ್ಶನ್ ಪರ ನಿಲ್ಲಲ್ಲ ಎಂದು ವದಂತಿಗಳಿಗೆಲ್ಲಾ ತೆರೆ ಎಳೆದಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…