ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, ನಮ್ಮ ವರಿಷ್ಠರು ಮಾತಾಡಿಕೊಂಡಿದ್ದೇವೆ. ಬೇರೆಯವರು ಟೆನ್ಷನ್ ತೆಗೆದುಕೊಳ್ಳುವುದಾಗಲಿ, ಹೇಳಿಕೆ ಕೋಡೋದರಿಂದಾಗಲಿ ಯಾರಿಗೂ ಇದರಿಂದ ಪ್ರಯೋಜನ ಇಲ್ಲ ಎಂದು ಹೇಳಿದರು.
ನನ್ನ ಪರ, ವಿರುದ್ಧ ಶಾಸಕರು, ಸಚಿವರು ಹೇಳಿಕೆ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆಯವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ಹೇಳಿದರು.
ನನ್ನ ಪರ, ವಿರುದ್ಧ ಶಾಸಕರು ಹಾಗೂ ಸಚಿವರು ಹೇಳಿಕೆ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆಯವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ಹೇಳಿದರು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…