ರಾಜ್ಯ

ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ: ಬಿಸಿ ಪಾಟೀಲ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಅವರನ್ನು ನೇಮಕ ಮಾಡಿದ್ದು ಬಿಎಸ್ ಯಡಿಯೂರಪ್ಪ ಅಲ್ಲ. ಪಿಎಂ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶಿಫಾರಸಿನ ಮೇರೆಗೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ಪಕ್ಷದ ವರಿಷ್ಠರು ಮೊದಲ ಬಾರಿಗೆ ಶಾಸಕರಾದ ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಆಗಿ ಸ್ವೀಕರಿಸಿದ ರೀತಿಯಲ್ಲಿ ಕರ್ನಾಟಕದಲ್ಲಿಯೂ ಪಕ್ಷದ ನಾಯಕರು ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಬೆಂಬಲಿಸಬೇಕು. ಬಿ.ವೈ ವಿಜಯೇಂದ್ರ ಅವರ ನೇಮಕ ಬಗ್ಗೆ ಯಾವುದೇ ಟೀಕೆ ಮಾಡಬೇಡಿ, ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.

ವಿಜಯೇಂದ್ರ ನೇಮಕದ ಬಗ್ಗೆ ಮತ್ತೊಬ್ಬ ಬಿಜೆಪಿ ನಾಯಕ ವಿ ಸೋಮಣ್ಣ ಕಿಡಿಕಾರಿದ್ದು, ಈ ವಿಷಯವನ್ನು ಪಕ್ಷದ ಹೈಕಮಾಂಡ್ ಬಗೆಹರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖಂಡರೊಂದಿಗೆ ಭೋಜನಕೂಟದಲ್ಲಿ ಪಾಲ್ಗೊಂಡಿದ್ದ ಶಾಸಕ ಎಸ್‌.ಟಿ ಸೋಮಶೇಖರ್‌ ಅವರನ್ನು ತರಾಟೆಗೆ ತೆಗೆದುಕೊಂಡ ಪಾಟೀಲ್‌, ರಾಜೀನಾಮೆ ಕೊಟ್ಟು, ಪಕ್ಷಕ್ಕೆ ಮುಜುಗರ ಆಗುವುದನ್ನು ನಿಲ್ಲಸಿ ಎಂದು ಸಲಹೆ ನೀಡಿದ್ದಾರೆ.

andolanait

Recent Posts

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

18 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

25 mins ago

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

1 hour ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

1 hour ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

4 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

4 hours ago