dk shivkumar (4)
ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ ಡಿಕೆಶಿ ಅವರು, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ನಾನು ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದಿದ್ದೇನೆ. ಹೊಸದಾಗಿ ಕಾಂಗ್ರೆಸ್ ಸೇರಿಲ್ಲ. ನನಗೆ ಯಾರ ಪಾಠವೂ ಅಗತ್ಯವಿಲ್ಲ. ನಾನು ರಾಜಕಾರಣಕ್ಕೆ ಬರುವ ಮುನ್ನವೇ ಎಲ್ಲಾ ಪಕ್ಷಗಳನ್ನು ಕುರಿತು ಅಧ್ಯಯನ ಮಾಡಿದ್ದೇನೆ ಎಂದರು.
ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಹಾಗೆಂದು ನನ್ನ ಧರ್ಮ ನಾನು ಬಿಡಲ್ಲ. ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳ ಬಗ್ಗೆಯೂ ಗೌರವ ಇದೆ. ಆದರೆ ಇವೆಲ್ಲಕ್ಕಿಂತಲೂ ಮಾನವ ಧರ್ಮದ ಮೇಲೆ ನಾನು ಹೆಚ್ಚು ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…